ಸಿಂದಗಿ: ಮತಕ್ಷೇತ್ರದ ಬಬಲೇಶ್ವರ ಗ್ರಾಮದ ಬಿಜೆಪಿ ಕಾರ್ಯಕರ್ತ ರವಿ ನಾಯ್ಕೋಡಿ ಇವರನ್ನು ಭಾರತೀಯ ಜನತಾ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿ ಆಯ್ಕೆ ಮಾಡಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್ ರಘು ಕೌಟಿಲ್ಯ ಆದೇಶ ಹೊರಡಿಸಿದ್ದಾರೆ. ಪಕ್ಷವನ್ನು ಕೆಳ ಮಟ್ಟದಿಂದ ಸದೃಡಗೋಳಿಸಲು ಶ್ರಮವಹಿಸಿ ಎಂದು ಆಶಿಸಿದ್ದಾರೆ.